ರೈತರಿಗೆ ಕೃಷಿ ಇಲಾಖೆಯಿಂದ ಉಚಿತ ತಾರಪಲ್: ಅರ್ಜಿ ಪ್ರಕ್ರಿಯೆ ಆರಂಭ, ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕ ರಾಜ್ಯದ ರೈತರಿಗೆ ಕೃಷಿ ಇಲಾಖೆ ಮತ್ತೊಂದು ಮಹತ್ವದ ಸಹಾಯ ಯೋಜನೆಯನ್ನು ಜಾರಿಗೊಳಿಸಿದೆ. ಬೆಳೆ ಸಂಗ್ರಹಣೆ, ಮಳೆ ಹಾನಿ ತಪ್ಪಿಸಿಕೊಳ್ಳುವುದು ಹಾಗೂ ಕೃಷಿ ಉತ್ಪನ್ನಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವ ಉದ್ದೇಶದಿಂದ ಉಚಿತ ಅಥವಾ ಭಾರಿ ಸಹಾಯಧನದಲ್ಲಿ ತಾರಪಲ್ ವಿತರಣೆ ಮಾಡುವ ಯೋಜನೆಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಯೋಜನೆ ಬಹಳ ಸಹಾಯಕರವಾಗಿದ್ದು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನದಲ್ಲಿದೆ. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ … Read more